Home Latest News suicide:ಪ್ರೇಮ ಪ್ರಕರಣ ಯುವಕನ ಆತ್ಮಹತ್ಯೆ
Latest NewsHomenamma chikmagalur

suicide:ಪ್ರೇಮ ಪ್ರಕರಣ ಯುವಕನ ಆತ್ಮಹತ್ಯೆ

Share
ಓಂಕಾರೇಗೌಡ
ಓಂಕಾರೇಗೌಡ
Share

ಚಿಕ್ಕಮಗಳೂರು: ಅಂಬಳೆ ಹೋಬಳಿ ಹರಿಹರದಳ್ಳಿ ಗ್ರಾಮ ಪಂಚಾಯತಿಯ ಜಡಗನಹಳ್ಳಿ ಗ್ರಾಮದ ಓಂಕಾರೇಗೌಡ ಎಂಬುವರು ಮಗ ಯತೀಶ್(21) ಎಂಬುವನು ರಾತ್ರಿ ಹತ್ತು ಗಂಟೆಯ ರೈಲಿಗೆ ಸಿಕ್ಕಿ ದುರ್ಮರಣ ಹೊಂದಿರುವ ಘಟನೆ ವರದಿಯಾಗಿದೆ.

ಸುದ್ದಿ ತಿಳಿದು ಕೃಷ್ಣ ಚಾರೀಟಬಲ್ ಟ್ರಸ್ಟ್ ನವರು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿರುವುದನ್ನು ಪ್ರಶಂಸೆ ಮಾಡಲಾಗಿದೆ.

ಯತೀಶ್ ಪ್ರೇಮ ಪ್ರಕರಣದಲ್ಲಿ ನೊಂದು ಅಸುನೀಗಿರಬಹುದು ಎಂಬ ಮಾಹಿತಿ ಇದ್ದರು ಕೂಡ ರೈಲಿಗೆ ಸಿಕ್ಕಿದ್ದರೆ ದೇಹ ಛಿದ್ರ,ಛಿದ್ರವಾಗಬೇಕಿತ್ತು ಎಂಬ ಅನುಮಾನ ವ್ಯಕ್ತವಾಗಿದೆ.

ಅರಸೀಕೆರೆ ರೈಲ್ವೆ ಪೊಲೀಸ್ ರು ದೂರು ದಾಖಲಿಸಿ ತನಿಖೆ ನೆಡೆಸುತ್ತಿದ್ದಾರೆ.

Young man commits suicide over love affair

Share

Leave a comment

Leave a Reply

Your email address will not be published. Required fields are marked *

Don't Miss

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

ಎಂ.ಎಲ್.ಸಿ ಪ್ರಾಣೇಶ್ ಗೆ ಪ್ರಾಣ ಸಂಕಟ.! – ಗಾಯತ್ರಿ ಶಾಂತೇಗೌಡಗೆ ಅಧಿಕಾರ ಗ್ಯಾರಂಟಿನಾ ?

ಚಿಕ್ಕಮಗಳೂರು: ಚಿಕ್ಕ ಮಗಳೂರು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಪ್ರಾಣೇಶ್ ಅಯ್ಕೆಯಾಗಿದ್ದು ಕೇವಲ ಆರು ಮತಗಳ ಅಂತರದಿಂದ ಇದನ್ನು ಪ್ರಶ್ನೆ ಮಾಡಿ ಎದುರಾಳಿ...

Related Articles

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...

ಶೃಂಗೇರಿಯಲ್ಲಿ ಮದುವೆ ಮಂಟಪದಲ್ಲೇ ಮುರಿದುಬಿದ್ದ ಮದುವೆ

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಈಡಿಗ ಸಮುದಾಯದ ಭವನದಲ್ಲಿ ನಡೆಯಬೇಕಿದ್ದ ವಿವಾಹವೊಂದು ಮದುವೆ ಮಂಟಪದಲ್ಲೇ...